20.6 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

ಮಾಲಾಡಿ: ಮಡoತ್ಯಾರು ಬಸವನಗುಡಿ ಬಳಿ ಸನತ್ ಕುಮಾರ್ ಮತ್ತು ನಾರಾಯಣ ಪೂಜಾರಿ ನಿವಾಸದ ಬಳಿ ಬೃಹತ್ ಹೆಬ್ಬಾವೊoದು ಪ್ರತ್ಯಕ್ಷ ಗೊಂಡಿತ್ತು.

ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ ಅವರು ಸ್ಥಳಕ್ಕೆ ಆಗಮಿಸಿ ಹಾವನ್ನು ಹಿಡಿದು ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.


ಈ ಸಂದರ್ಭದಲ್ಲಿ ಪದ್ಮನಾಭ ಸಾಲಿಯಾನ್, ಪದ್ಮಪ್ರಸಾದ್ ಜೈನ್, ನಾರಾಯಣ ಪೂಜಾರಿ, ಮಿಥುನ್, ಶಂಕರ ಪೂಜಾರಿ, ಶರತ್ ಸಹಕರಿಸಿದರು.

Related posts

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya
error: Content is protected !!