July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

ಮಾಲಾಡಿ: ಮಡoತ್ಯಾರು ಬಸವನಗುಡಿ ಬಳಿ ಸನತ್ ಕುಮಾರ್ ಮತ್ತು ನಾರಾಯಣ ಪೂಜಾರಿ ನಿವಾಸದ ಬಳಿ ಬೃಹತ್ ಹೆಬ್ಬಾವೊoದು ಪ್ರತ್ಯಕ್ಷ ಗೊಂಡಿತ್ತು.

ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ ಅವರು ಸ್ಥಳಕ್ಕೆ ಆಗಮಿಸಿ ಹಾವನ್ನು ಹಿಡಿದು ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.


ಈ ಸಂದರ್ಭದಲ್ಲಿ ಪದ್ಮನಾಭ ಸಾಲಿಯಾನ್, ಪದ್ಮಪ್ರಸಾದ್ ಜೈನ್, ನಾರಾಯಣ ಪೂಜಾರಿ, ಮಿಥುನ್, ಶಂಕರ ಪೂಜಾರಿ, ಶರತ್ ಸಹಕರಿಸಿದರು.

Related posts

ಬದ್ಯಾರ್ ಕಡೆಗೆ ಹೋಗುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ: ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ ಶೇ,100 ಫಲಿತಾಂಶ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya
error: Content is protected !!