April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

ಬೆಳ್ತಂಗಡಿ : ಗುರುವಾಯನಕೆರೆಯಿಂದ ಉಪ್ಪಿನಂಗಡಿ ತನಕದ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯು ರೂ.6 ಕೋಟಿ ವೆಚ್ಚದಲ್ಲಿ ಮರುಡಾಮರೀಕಣವಾಗಲಿದ್ದು, ಕಾಮಗಾರಿಗೆ ಫೆ.18ರಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು.

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಉಪಸ್ಥಿತರಿದ್ದರು.


ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ಮನವಿ ಮೇರೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಕೇಂದ್ರ ಸರ್ಕಾರದ ಜೊತೆ ಮಾತನಾಡಿ, ಕೇಂದ್ರ ರಸ್ತೆ ಮೂಲ ಸೌಕರ್ಯ ನಿಧಿಯಿಂದ ರಸ್ತೆ ಅಭಿವೃದ್ಧಿಗೆ ರೂ.6 ಕೋಟಿ ಅನುದಾನವನ್ನು ಮಂಜೂರುಗೊಳಿಸುವಲ್ಲಿ ಯಶಸ್ವಿಯಾಗಿದ್ದರು.


ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ,ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ,ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಪ್ರಮುಖರಾದ ಈಶ್ವರ ಭೈರ, ವಸಂತಿ ಮಚ್ಚಿನ,ವಡಿವೇಲು, ಮಹಾಬಲ ಗೌಡ,ಉಮೇಶ್ ಕುಲಾಲ್, ರಕ್ಷೀತ್ ಪಣೆಕ್ಕರ್, ಮಂಜುನಾಥ ಕುಂಬ್ಳೆ,, ಕಾಂತಪ್ಪ ಗೌಡ, ಆಶಾಲತಾ, ಸುಬ್ರಹ್ಮಣ್ಯ ಕುಮಾರ್ ಅಗತ೯, ರಾಜ್ ಪ್ರಕಾಶ್ ಶೆಟ್ಟಿ, ರಾಜೇಶ್ ಕುಲಾಲ್ ಮಾಲಾಡಿ, ಸಂತೋಷ್ ಗುರುವಾಯನಕೆರೆ, ಉದಯ ಬಂದಾರು, ನವೀನ್ ನೆರಿಯ, ಪ್ರಭಾಕರ ಆಚಾರ್ಯ, ಗಣೇಶ್ ಗೌಡ ನಾವೂರು, ಶರತ್ ಕುಮಾರ್ ಶೆಟ್ಟಿ, ದಿವಾಕರ್ ಗೇರುಕಟ್ಟೆ, ಅರುಣ್ ಗುರುವಾಯನಕೆರೆ, ಜಗದೀಶ್ ಕನ್ನಾಜೆ, ಸೀತಾರಾಮ ಬೆಳಾಲ್, ವಿಠಲ ಮೂಲ್ಯ, ಸುಂದರ ಹೆಗ್ಡೆ ವೇಣೂರು, ಮೋಹನ್ ಅಂಡಿಂಜೆ, ಚಂದ್ರಕಾಂತ್ ನಿಡ್ಡಾಜೆ,ರಕ್ಷಿತ್ ಪಣೆಕ್ಕರ,ಗಣೇಶ್ ಗೌಡ ನಾವೂರು,ಜನಾರ್ಧನ‌ ಗೌಡ ಗೇರುಕಟ್ಟೆ, ಈಶ್ವರ ಬೈರ, ನವೀನ್ ನೆರಿಯ, ಗೀರೀಶ್ ಡೋಂಗ್ರೆ, ಜಯಾನಂದ ಕಲ್ಲಾಪು, ಭಾರತಿ ಎಸ್ ಶೆಟ್ಟಿ,ಆಶಾಲತಾ ಕುವೆಟ್ಟು ,ಪ್ರದೀಪ್ ಶೆಟ್ಟಿ, ಉದಯ ಬಂದಾರು, ಶುಭಕರ ಪೂಜಾರಿ ಕುದ್ಯಾಡಿ,ರವಿ ಪೂಜಾರಿ ಹಾರಡ್ಡೆ, ಪ್ರಕಾಶ್ ಜೈನ್ ಮಲವಂತಿಗೆ, ಪ್ರಭಾಕರ ಆಚಾರ್ಯ ಸವಣಾಲು, ದಿನೇಶ್ ಸೋಣಂದೂರು ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya
error: Content is protected !!