April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

ವೇಣೂರು : ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ.ವೇಣೂರು ಶಾಖೆಯಲ್ಲಿರುವ ಪಂಚಮಿ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ಗಿರೀಶ್, ಭ್ರಮರಾಂಭ ನವೋದಯ ಸ್ವಸಹಾಯ ಸಂಘದ ಸದಸ್ಯೆ ವಿಶಾಲ, ಫಲ್ಗುಣಿ ನವೋದಯ ಸ್ವಸಹಾಯ ಸಂಘದ ಸದಸ್ಯೆ ಪಲ್ಲವಿ, ಲಕ್ಷ್ಮಿಜ್ಯೋತಿ ನವೋದಯ ಸಂಘದ ಸದಸ್ಯೆ ಆಸಿಯಮ್ಮ, ಹಾಗು ಸಹಕಾರ ನವೋದಯ ಸಂಘದ ಪ್ರಸಾದ್ ರವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಒಟ್ಟು ಮೊತ್ತ ರೂ.35000/ ಚೆಕ್ ನ್ನು ನಮ್ಮ ಶಾಖೆಯ ಶಾಖಾ ವ್ಯವಸ್ಥಾಪಕರಾದ ನಿತೀಶ್ ಹೆಚ್.ಇವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರೇರಕಿಯಾದ ಶ್ರೀಮತಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ಶ್ರೀಮತಿ ನೀತಾ, ಅಜಿತ್, ಶ್ರೀಮತಿ ಭಾರತಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya
error: Content is protected !!