July 23, 2026
Uncategorized

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

ಬೆಳ್ತಂಗಡಿ: ಹಾಡುಹಗಲೇ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ನಡೆದಿದೆ.
ಮಧ್ಯಾಹ್ನ 11 ರಿಂದ ಒಂದು ಗಂಟೆ ಅವಧಿಯೊಳಗೆ ಯಾರೋ ಕಳ್ಳರು ಡಬ್ಬಿಯನ್ನು ಒಡೆದು ಹಣವನ್ನು ದೋಚಿದ್ದಾರೆ.
ವಾರಕ್ಕೆ ಒಮ್ಮೆ ಕಾಣಿಕೆ ಡಬ್ಬಿಯಿಂದ ಸಮಿತಿಯವರು ಹಣ ಸಂಗ್ರಹಿಸುತ್ತಿದ್ದರು. ಹಾಗೂ ಸುಮಾರು 3000 ರೂ.ಗಿಂತ ಅಧಿಕ ಕಾಣಿಕೆ ಜಮೆಯಾಗುತ್ತಿತ್ತು. ಕಳೆದ ನಾಲ್ಕು ದಿನಗಳ ಹಿಂದೆ ಹಣ ಸಂಗ್ರಹಿಸಿದ್ದು, 2,000 ರೂ. ಗಿಂತ ಅಧಿಕ ಹಣ ಕಳ್ಳತನವಾಗಿರಬಹುದು ಎಂದು ಇಲ್ಲಿನ ಮುಖ್ಯಸ್ಥ ಗಣೇಶ ಬಂಗೇರ ತಿಳಿಸಿದ್ದಾರೆ.

Related posts

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

Suddi Udaya

ಮಂಜ್ಜೊಟ್ಟಿ ಹೋಲಿ ಕ್ರಾಸ್ ಚರ್ಚ್ ನಲ್ಲಿ “ಲಾವ್ದಾತೊ ಸಿ ಭಾನುವಾರ -2025”- ಪರಿಸರ ದಿನಾಚರಣೆ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!