23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

ಬೆಳ್ತಂಗಡಿ: ಹಾಡುಹಗಲೇ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ನಡೆದಿದೆ.
ಮಧ್ಯಾಹ್ನ 11 ರಿಂದ ಒಂದು ಗಂಟೆ ಅವಧಿಯೊಳಗೆ ಯಾರೋ ಕಳ್ಳರು ಡಬ್ಬಿಯನ್ನು ಒಡೆದು ಹಣವನ್ನು ದೋಚಿದ್ದಾರೆ.
ವಾರಕ್ಕೆ ಒಮ್ಮೆ ಕಾಣಿಕೆ ಡಬ್ಬಿಯಿಂದ ಸಮಿತಿಯವರು ಹಣ ಸಂಗ್ರಹಿಸುತ್ತಿದ್ದರು. ಹಾಗೂ ಸುಮಾರು 3000 ರೂ.ಗಿಂತ ಅಧಿಕ ಕಾಣಿಕೆ ಜಮೆಯಾಗುತ್ತಿತ್ತು. ಕಳೆದ ನಾಲ್ಕು ದಿನಗಳ ಹಿಂದೆ ಹಣ ಸಂಗ್ರಹಿಸಿದ್ದು, 2,000 ರೂ. ಗಿಂತ ಅಧಿಕ ಹಣ ಕಳ್ಳತನವಾಗಿರಬಹುದು ಎಂದು ಇಲ್ಲಿನ ಮುಖ್ಯಸ್ಥ ಗಣೇಶ ಬಂಗೇರ ತಿಳಿಸಿದ್ದಾರೆ.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

Suddi Udaya

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

Suddi Udaya

ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಮಹಾವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಉಪಾದ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya
error: Content is protected !!