July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

ಉರುವಾಲು ಗ್ರಾಮದ ಸವಣಾಲು ಮನೆ ಗಿರಿಜಾರವರ ಅವರ ಪುತ್ರಿ ಸೀತಾ ರವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಈವರೆಗೆ ರೂ. 2 ಲಕ್ಷ ಹಣ ಖರ್ಚಾಗಿದ್ದು ಮುಂದಿನ ಚಿಕಿತ್ಸೆಗಾಗಿ ರೂ. 8ರಿಂದ 10 ಲಕ್ಷ ಹಣದ ಅವಶ್ಯಕತೆ ಇದೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಇವರೇ ಅವರ ಮನೆಯ ಆಧಾರ ಸ್ತಂಭವಾಗಬೇಕಿದೆ ಮಾನವೀಯತೆ ದೃಷ್ಟಿಯಿಂದ ದಾನಿಗಳು ಇವರ ಚಿಕಿತ್ಸೆಗೆ ಧನ ಸಹಾಯ ಮಾಡುವಂತೆ ತಿಳಿಸಲಾಗಿದೆ. ಕೆನರಾ ಬ್ಯಾಂಕ್ – ಸೀತಾ
ಅಕೌಂಟ್ ನಂ-1599108012784
IFSCcode-CNRB0001599

Related posts

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
error: Content is protected !!