25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

ಉರುವಾಲು ಗ್ರಾಮದ ಸವಣಾಲು ಮನೆ ಗಿರಿಜಾರವರ ಅವರ ಪುತ್ರಿ ಸೀತಾ ರವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಈವರೆಗೆ ರೂ. 2 ಲಕ್ಷ ಹಣ ಖರ್ಚಾಗಿದ್ದು ಮುಂದಿನ ಚಿಕಿತ್ಸೆಗಾಗಿ ರೂ. 8ರಿಂದ 10 ಲಕ್ಷ ಹಣದ ಅವಶ್ಯಕತೆ ಇದೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಇವರೇ ಅವರ ಮನೆಯ ಆಧಾರ ಸ್ತಂಭವಾಗಬೇಕಿದೆ ಮಾನವೀಯತೆ ದೃಷ್ಟಿಯಿಂದ ದಾನಿಗಳು ಇವರ ಚಿಕಿತ್ಸೆಗೆ ಧನ ಸಹಾಯ ಮಾಡುವಂತೆ ತಿಳಿಸಲಾಗಿದೆ. ಕೆನರಾ ಬ್ಯಾಂಕ್ – ಸೀತಾ
ಅಕೌಂಟ್ ನಂ-1599108012784
IFSCcode-CNRB0001599

Related posts

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya
error: Content is protected !!