20.6 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಭೇಟಿ ಸಂದರ್ಭದಲ್ಲಿ, ಗುರುವಾಯನಕೆರೆ ವರದ ಪಾಂಡುರಂಗ ವಿಠಲ ಮಂದಿರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಮಂದಿರದ ಅಧ್ಯಕ್ಷ ವಿಶ್ವೇಶ್ ಕಿಣಿ, ಟ್ರಸ್ಟಿ ಪ್ರಕಾಶ್ ಕಾಮತ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ ನಾಯಕ್, ಹಾಗೂ ಪ್ರಮುಖರಾದ ಧನಂಜಯ್ ರಾವ್ ದಿನೇಶ್ ಮೂಲ್ಯ ಕೊಂಡೆಮಾರು, ಉಪಸ್ಥಿತರಿದ್ದರು.

Related posts

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya
error: Content is protected !!