September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಭೇಟಿ ಸಂದರ್ಭದಲ್ಲಿ, ಗುರುವಾಯನಕೆರೆ ವರದ ಪಾಂಡುರಂಗ ವಿಠಲ ಮಂದಿರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಮಂದಿರದ ಅಧ್ಯಕ್ಷ ವಿಶ್ವೇಶ್ ಕಿಣಿ, ಟ್ರಸ್ಟಿ ಪ್ರಕಾಶ್ ಕಾಮತ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ ನಾಯಕ್, ಹಾಗೂ ಪ್ರಮುಖರಾದ ಧನಂಜಯ್ ರಾವ್ ದಿನೇಶ್ ಮೂಲ್ಯ ಕೊಂಡೆಮಾರು, ಉಪಸ್ಥಿತರಿದ್ದರು.

Related posts

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ದ್ವಿತೀಯ ಪಿಯು ಫಲಿತಾಂಶ: ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿಗೆ ಶೇ. 84.6 ಫಲಿತಾಂಶ

Suddi Udaya
error: Content is protected !!