37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಜಾರಿ ಹೆದ್ದಾರಿ ಕಾಮಗಾರಿಗಾಗಿ ತಗ್ಗು ಮಾಡಲಾದ ಪ್ರದೇಶದಲ್ಲಿ ಬಿದ್ದ ಘಟನೆ ಫೆ.18ರಂದು ನಡೆದಿದೆ.

ಚಾರ್ಮಾಡಿಯಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಬೆಂಗಳೂರು ಮೂಲದ ಈ ಕಾರಿನಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರು ಪ್ರಯಾಣಿಸುತ್ತಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Related posts

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya
error: Content is protected !!