36.4 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

ಧರ್ಮಸ್ಥಳ: ಇಲ್ಲಿಯ ನಾರ್ಯ ಕಾಣಮೇರು ನಿವಾಸಿ ಪ್ರಶಾಂತ್ ಗೌಡ(25ವ) ಅಲ್ಪಕಾಲದ ಅಸೌಖ್ಯದಿಂದ ಫೆ.17ರಂದು ನಿಧನರಾದರು.

ಮುಂಜಾನೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡ ಇವರನ್ನು ತಕ್ಷಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಸಂಜೆ ಮೃತಪಟ್ಟಿದ್ದಾರೆ.

ಮೃತರು ತಂದೆ ಭೀಮ, ತಾಯಿ ಬಾಬಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya
error: Content is protected !!