32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

ಧರ್ಮಸ್ಥಳ: ಇಲ್ಲಿಯ ನಾರ್ಯ ಕಾಣಮೇರು ನಿವಾಸಿ ಪ್ರಶಾಂತ್ ಗೌಡ(25ವ) ಅಲ್ಪಕಾಲದ ಅಸೌಖ್ಯದಿಂದ ಫೆ.17ರಂದು ನಿಧನರಾದರು.

ಮುಂಜಾನೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡ ಇವರನ್ನು ತಕ್ಷಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಸಂಜೆ ಮೃತಪಟ್ಟಿದ್ದಾರೆ.

ಮೃತರು ತಂದೆ ಭೀಮ, ತಾಯಿ ಬಾಬಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya
error: Content is protected !!