25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

ಧರ್ಮಸ್ಥಳ: ಇಲ್ಲಿಯ ನಾರ್ಯ ಕಾಣಮೇರು ನಿವಾಸಿ ಪ್ರಶಾಂತ್ ಗೌಡ(25ವ) ಅಲ್ಪಕಾಲದ ಅಸೌಖ್ಯದಿಂದ ಫೆ.17ರಂದು ನಿಧನರಾದರು.

ಮುಂಜಾನೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡ ಇವರನ್ನು ತಕ್ಷಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಸಂಜೆ ಮೃತಪಟ್ಟಿದ್ದಾರೆ.

ಮೃತರು ತಂದೆ ಭೀಮ, ತಾಯಿ ಬಾಬಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya
error: Content is protected !!