27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

ಮಡಂತ್ಯಾರು: ಶ್ರೀ ನಾರಾಯಣ ಗುರು ಸೇವಾ ಸಂಘ ಪಾರೆoಕಿ ಇದರ ನೂತನ ಸಮಿತಿಯನ್ನು ಯೋಗೀಶ್ ಪೂಜಾರಿ ಕಡ್ತಿಲ ಇವರ ಮನೆಯಲ್ಲಿ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಯೋಗೀಶ್ ಪೂಜಾರಿ ಕಡ್ತಿಲ, ಅಧ್ಯಕ್ಷರಾಗಿ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಹಚ್ಚಬೆ, ವಿಶ್ವನಾಥ ಪೂಜಾರಿ ಕೋಟೆ, ಸುಭಾಷ್ ಪೂಜಾರಿ ರಕ್ತೇಶ್ವರಿ ಪದವು, ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ ಪೂಜಾರಿ ಹಾರಬೆ, ಜೊತೆ ಕಾರ್ಯದರ್ಶಿ ರಾಜೇಶ್ ಪೂಜಾರಿ ದೋಟ, ಬಾಲಕೃಷ್ಣ ಹಾರಬೆ, ಕೋಶಾಧಿಕಾರಿ ನವೀನ್ ಕೊಡ್ಲಕ್ಕೆ, ಸಂಘಟನಾ ಕಾರ್ಯದರ್ಶಿ ಅಶೋಕ್ ಒಳಗುಡ್ಡೆ, ಯೋಗೇಶ್ ಪೂಜಾರಿ ಮಚ್ಚಗಿರಿ, ಗೌರವ ಸಲಹೆಗಾರರಾಗಿ ಪ್ರವೀಣ್ ಕುಮಾರ್ ದೋಟ,. ತುಳಸಿ ಹಾರಬೆ, ಓಬಯ ಪೂಜಾರಿ ಕೊಡ್ಲಕ್ಕೆ, ಭಾಸ್ಕರ್ ಮಾಸ್ತರ್ ಕಜೆ, ನಿತಿನ್ ಕೋಟೆ. ಪ್ರಕಾಶ್ ಪೂಜಾರಿ ಕಜೆ, ಸತೀಶ್ ಪೂಜಾರಿ ಕೋಟೆ, ಮಹಿಳಾ ಬಿಲ್ಲವ ವೇದಿಕೆ ಸಮಿತಿ ಅಧ್ಯಕ್ಷರಾಗಿ ಆಶಾ ಉಮೇಶ್ ಪೂಜಾರಿ ಕೋಟೆ, ಕಾರ್ಯದರ್ಶಿಯಾಗಿ ಮಲ್ಲಿಕಾ ಕೋಡ್ಲಕ್ಕೆ, ಜೊತೆ ಕಾರ್ಯದರ್ಶಿಯಾಗಿ ಶೋಭಾ ಗಂಗಾಧರ್, ಪ್ರಮೀಳಾ ಪ್ರಕಾಶ್ ಕಜೆ, ಪವಿತ್ರ ಉಪ್ಪ, ಶರ್ಮಿಳಾ. ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೀಳಾ ಉಮೇಶ್ ಹಾರಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆoರ್ಬುಡ, ಕಾರ್ಯದರ್ಶಿಯಾಗಿ ಶರತ್ ಹಾರಬೆ, ಜೊತೆ ಕಾರ್ಯದರ್ಶಿಯಾಗಿ ರಕ್ಷಿತ್ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ರಾಜೇಶ್ ಗುಂಡಿಯಲ್ಕೆ, ಚೇತನ್ ಹಾರಬೆ. ಸಂತೋಷ್ ಮಚ್ಚಗಿರಿ, ಸಂಘಟನಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪಾರೆoಕಿ. ಇವರನ್ನು ಆಯ್ಕೆ ಮಾಡಲಾಯಿತು.

Related posts

ವೇಣೂರು ಲಯನ್ಸ್ ಕ್ಲಬ್ ಗೆ ಪ್ರಾಂತ್ಯ ಅಧ್ಯಕ್ಷರ ಭೇಟಿ

Suddi Udaya

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya
error: Content is protected !!