July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

ಮಡಂತ್ಯಾರು: ಶ್ರೀ ನಾರಾಯಣ ಗುರು ಸೇವಾ ಸಂಘ ಪಾರೆoಕಿ ಇದರ ನೂತನ ಸಮಿತಿಯನ್ನು ಯೋಗೀಶ್ ಪೂಜಾರಿ ಕಡ್ತಿಲ ಇವರ ಮನೆಯಲ್ಲಿ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಯೋಗೀಶ್ ಪೂಜಾರಿ ಕಡ್ತಿಲ, ಅಧ್ಯಕ್ಷರಾಗಿ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಹಚ್ಚಬೆ, ವಿಶ್ವನಾಥ ಪೂಜಾರಿ ಕೋಟೆ, ಸುಭಾಷ್ ಪೂಜಾರಿ ರಕ್ತೇಶ್ವರಿ ಪದವು, ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ ಪೂಜಾರಿ ಹಾರಬೆ, ಜೊತೆ ಕಾರ್ಯದರ್ಶಿ ರಾಜೇಶ್ ಪೂಜಾರಿ ದೋಟ, ಬಾಲಕೃಷ್ಣ ಹಾರಬೆ, ಕೋಶಾಧಿಕಾರಿ ನವೀನ್ ಕೊಡ್ಲಕ್ಕೆ, ಸಂಘಟನಾ ಕಾರ್ಯದರ್ಶಿ ಅಶೋಕ್ ಒಳಗುಡ್ಡೆ, ಯೋಗೇಶ್ ಪೂಜಾರಿ ಮಚ್ಚಗಿರಿ, ಗೌರವ ಸಲಹೆಗಾರರಾಗಿ ಪ್ರವೀಣ್ ಕುಮಾರ್ ದೋಟ,. ತುಳಸಿ ಹಾರಬೆ, ಓಬಯ ಪೂಜಾರಿ ಕೊಡ್ಲಕ್ಕೆ, ಭಾಸ್ಕರ್ ಮಾಸ್ತರ್ ಕಜೆ, ನಿತಿನ್ ಕೋಟೆ. ಪ್ರಕಾಶ್ ಪೂಜಾರಿ ಕಜೆ, ಸತೀಶ್ ಪೂಜಾರಿ ಕೋಟೆ, ಮಹಿಳಾ ಬಿಲ್ಲವ ವೇದಿಕೆ ಸಮಿತಿ ಅಧ್ಯಕ್ಷರಾಗಿ ಆಶಾ ಉಮೇಶ್ ಪೂಜಾರಿ ಕೋಟೆ, ಕಾರ್ಯದರ್ಶಿಯಾಗಿ ಮಲ್ಲಿಕಾ ಕೋಡ್ಲಕ್ಕೆ, ಜೊತೆ ಕಾರ್ಯದರ್ಶಿಯಾಗಿ ಶೋಭಾ ಗಂಗಾಧರ್, ಪ್ರಮೀಳಾ ಪ್ರಕಾಶ್ ಕಜೆ, ಪವಿತ್ರ ಉಪ್ಪ, ಶರ್ಮಿಳಾ. ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೀಳಾ ಉಮೇಶ್ ಹಾರಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆoರ್ಬುಡ, ಕಾರ್ಯದರ್ಶಿಯಾಗಿ ಶರತ್ ಹಾರಬೆ, ಜೊತೆ ಕಾರ್ಯದರ್ಶಿಯಾಗಿ ರಕ್ಷಿತ್ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ರಾಜೇಶ್ ಗುಂಡಿಯಲ್ಕೆ, ಚೇತನ್ ಹಾರಬೆ. ಸಂತೋಷ್ ಮಚ್ಚಗಿರಿ, ಸಂಘಟನಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪಾರೆoಕಿ. ಇವರನ್ನು ಆಯ್ಕೆ ಮಾಡಲಾಯಿತು.

Related posts

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya

ಮದುವೆ ಸಮಾರಂಭದಲ್ಲಿ ಮೊಳಗಿದ ವಿಷ್ಣು ಸಹಸ್ರನಾಮ

Suddi Udaya

ಸಮರ್ಪಿತ ಸೇವೆಗೆ ಗೌರವದ ಬೀಳ್ಕೊಡುಗೆ – ಸಿಬ್ಬಂದಿ ಧನ್ಯ ಅವರಿಗೆ ಸೋಜಾ ಎಲೆಕ್ಟ್ರಾನಿಕ್ಸ್‌ನಿಂದ ಸನ್ಮಾನ

Suddi Udaya

ಕ್ರಾಂತಿವೀರ ಮಂಜ ಬೈದ್ಯರ ಕಂಚಿನ ಪುತ್ಥಳಿ ನಿರ್ಮಾಣ ಆಗಬೇಕು: ಕನ್ಯಾಡಿ ಶ್ರೀ

Suddi Udaya
error: Content is protected !!