September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

ಮಡಂತ್ಯಾರು: ಶ್ರೀ ನಾರಾಯಣ ಗುರು ಸೇವಾ ಸಂಘ ಪಾರೆoಕಿ ಇದರ ನೂತನ ಸಮಿತಿಯನ್ನು ಯೋಗೀಶ್ ಪೂಜಾರಿ ಕಡ್ತಿಲ ಇವರ ಮನೆಯಲ್ಲಿ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಯೋಗೀಶ್ ಪೂಜಾರಿ ಕಡ್ತಿಲ, ಅಧ್ಯಕ್ಷರಾಗಿ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಹಚ್ಚಬೆ, ವಿಶ್ವನಾಥ ಪೂಜಾರಿ ಕೋಟೆ, ಸುಭಾಷ್ ಪೂಜಾರಿ ರಕ್ತೇಶ್ವರಿ ಪದವು, ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ ಪೂಜಾರಿ ಹಾರಬೆ, ಜೊತೆ ಕಾರ್ಯದರ್ಶಿ ರಾಜೇಶ್ ಪೂಜಾರಿ ದೋಟ, ಬಾಲಕೃಷ್ಣ ಹಾರಬೆ, ಕೋಶಾಧಿಕಾರಿ ನವೀನ್ ಕೊಡ್ಲಕ್ಕೆ, ಸಂಘಟನಾ ಕಾರ್ಯದರ್ಶಿ ಅಶೋಕ್ ಒಳಗುಡ್ಡೆ, ಯೋಗೇಶ್ ಪೂಜಾರಿ ಮಚ್ಚಗಿರಿ, ಗೌರವ ಸಲಹೆಗಾರರಾಗಿ ಪ್ರವೀಣ್ ಕುಮಾರ್ ದೋಟ,. ತುಳಸಿ ಹಾರಬೆ, ಓಬಯ ಪೂಜಾರಿ ಕೊಡ್ಲಕ್ಕೆ, ಭಾಸ್ಕರ್ ಮಾಸ್ತರ್ ಕಜೆ, ನಿತಿನ್ ಕೋಟೆ. ಪ್ರಕಾಶ್ ಪೂಜಾರಿ ಕಜೆ, ಸತೀಶ್ ಪೂಜಾರಿ ಕೋಟೆ, ಮಹಿಳಾ ಬಿಲ್ಲವ ವೇದಿಕೆ ಸಮಿತಿ ಅಧ್ಯಕ್ಷರಾಗಿ ಆಶಾ ಉಮೇಶ್ ಪೂಜಾರಿ ಕೋಟೆ, ಕಾರ್ಯದರ್ಶಿಯಾಗಿ ಮಲ್ಲಿಕಾ ಕೋಡ್ಲಕ್ಕೆ, ಜೊತೆ ಕಾರ್ಯದರ್ಶಿಯಾಗಿ ಶೋಭಾ ಗಂಗಾಧರ್, ಪ್ರಮೀಳಾ ಪ್ರಕಾಶ್ ಕಜೆ, ಪವಿತ್ರ ಉಪ್ಪ, ಶರ್ಮಿಳಾ. ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೀಳಾ ಉಮೇಶ್ ಹಾರಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆoರ್ಬುಡ, ಕಾರ್ಯದರ್ಶಿಯಾಗಿ ಶರತ್ ಹಾರಬೆ, ಜೊತೆ ಕಾರ್ಯದರ್ಶಿಯಾಗಿ ರಕ್ಷಿತ್ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ರಾಜೇಶ್ ಗುಂಡಿಯಲ್ಕೆ, ಚೇತನ್ ಹಾರಬೆ. ಸಂತೋಷ್ ಮಚ್ಚಗಿರಿ, ಸಂಘಟನಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪಾರೆoಕಿ. ಇವರನ್ನು ಆಯ್ಕೆ ಮಾಡಲಾಯಿತು.

Related posts

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಪಿಯುಸಿ ಫಲಿತಾಂಶ: ಆಳ್ವಾಸ್‌ ಪಿ.ಯು ಕಾಲೇಜು ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ

Suddi Udaya
error: Content is protected !!