29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

ಮಾಲಾಡಿ: ಮಡoತ್ಯಾರು ಬಸವನಗುಡಿ ಬಳಿ ಸನತ್ ಕುಮಾರ್ ಮತ್ತು ನಾರಾಯಣ ಪೂಜಾರಿ ನಿವಾಸದ ಬಳಿ ಬೃಹತ್ ಹೆಬ್ಬಾವೊoದು ಪ್ರತ್ಯಕ್ಷ ಗೊಂಡಿತ್ತು.

ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ ಅವರು ಸ್ಥಳಕ್ಕೆ ಆಗಮಿಸಿ ಹಾವನ್ನು ಹಿಡಿದು ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.


ಈ ಸಂದರ್ಭದಲ್ಲಿ ಪದ್ಮನಾಭ ಸಾಲಿಯಾನ್, ಪದ್ಮಪ್ರಸಾದ್ ಜೈನ್, ನಾರಾಯಣ ಪೂಜಾರಿ, ಮಿಥುನ್, ಶಂಕರ ಪೂಜಾರಿ, ಶರತ್ ಸಹಕರಿಸಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya
error: Content is protected !!