23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

ಮಾಲಾಡಿ: ಮಡoತ್ಯಾರು ಬಸವನಗುಡಿ ಬಳಿ ಸನತ್ ಕುಮಾರ್ ಮತ್ತು ನಾರಾಯಣ ಪೂಜಾರಿ ನಿವಾಸದ ಬಳಿ ಬೃಹತ್ ಹೆಬ್ಬಾವೊoದು ಪ್ರತ್ಯಕ್ಷ ಗೊಂಡಿತ್ತು.

ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ ಅವರು ಸ್ಥಳಕ್ಕೆ ಆಗಮಿಸಿ ಹಾವನ್ನು ಹಿಡಿದು ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.


ಈ ಸಂದರ್ಭದಲ್ಲಿ ಪದ್ಮನಾಭ ಸಾಲಿಯಾನ್, ಪದ್ಮಪ್ರಸಾದ್ ಜೈನ್, ನಾರಾಯಣ ಪೂಜಾರಿ, ಮಿಥುನ್, ಶಂಕರ ಪೂಜಾರಿ, ಶರತ್ ಸಹಕರಿಸಿದರು.

Related posts

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya
error: Content is protected !!