25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

ಮೂಡುಕೋಡಿ : ಇಲ್ಲಿಯ ಆಲಡ್ಕ ಮನೆಯ ಜಿನ್ನಪ್ಪ ಪೂಜಾರಿ( 87ವ ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಫೆ.18) ನಿಧನರಾಗಿದ್ದಾರೆ

ಇವರು ಪ್ರಗತಿಪರ ಕೃಷಿಕರಾಗಿದ್ದರು , ದೈವಾರಾಧನೆಯಲ್ಲಿ ತನ್ನನ್ನು ತಾನು ತೊಡಗಿಸಿ ಅಪಾರ ದೈವ ಭಕ್ತರ ಮೆಚ್ಚುಗೆಗೆ ಪಾತ್ರರಾಗಿದ್ದು,

ಮೃತರು ಪತ್ನಿ ಧರ್ಣಮ್ಮ, ಮಕ್ಕಳಾದ ಮೀನಾಕ್ಷಿ, ಹರೀಣಾಕ್ಷಿ, ನಾರಾಯಣ, ನಳಿನಾಕ್ಷಿ, ಜಲಜಾಕ್ಷಿ, ನವೀನ, ನಂದಿನಿ ಹಾಗೂ ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು, ಹಾಗೂ ಕುಟುಂಭಸ್ಥರನ್ನು ಅಗಲಿದ್ದಾರೆ.

Related posts

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪರಸ್ಪರ ಪರಿಚಯ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದಿಂದ “ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!