ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

ಬೆಳ್ತಂಗಡಿ : ಗುರುವಾಯನಕೆರೆಯಿಂದ ಉಪ್ಪಿನಂಗಡಿ ತನಕದ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯು ರೂ.6 ಕೋಟಿ ವೆಚ್ಚದಲ್ಲಿ ಮರುಡಾಮರೀಕಣವಾಗಲಿದ್ದು, ಕಾಮಗಾರಿಗೆ ಫೆ.18ರಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು.

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಉಪಸ್ಥಿತರಿದ್ದರು.


ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ಮನವಿ ಮೇರೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಕೇಂದ್ರ ಸರ್ಕಾರದ ಜೊತೆ ಮಾತನಾಡಿ, ಕೇಂದ್ರ ರಸ್ತೆ ಮೂಲ ಸೌಕರ್ಯ ನಿಧಿಯಿಂದ ರಸ್ತೆ ಅಭಿವೃದ್ಧಿಗೆ ರೂ.6 ಕೋಟಿ ಅನುದಾನವನ್ನು ಮಂಜೂರುಗೊಳಿಸುವಲ್ಲಿ ಯಶಸ್ವಿಯಾಗಿದ್ದರು.


ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ,ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ,ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಪ್ರಮುಖರಾದ ಈಶ್ವರ ಭೈರ, ವಸಂತಿ ಮಚ್ಚಿನ,ವಡಿವೇಲು, ಮಹಾಬಲ ಗೌಡ,ಉಮೇಶ್ ಕುಲಾಲ್, ರಕ್ಷೀತ್ ಪಣೆಕ್ಕರ್, ಮಂಜುನಾಥ ಕುಂಬ್ಳೆ,, ಕಾಂತಪ್ಪ ಗೌಡ, ಆಶಾಲತಾ, ಸುಬ್ರಹ್ಮಣ್ಯ ಕುಮಾರ್ ಅಗತ೯, ರಾಜ್ ಪ್ರಕಾಶ್ ಶೆಟ್ಟಿ, ರಾಜೇಶ್ ಕುಲಾಲ್ ಮಾಲಾಡಿ, ಸಂತೋಷ್ ಗುರುವಾಯನಕೆರೆ, ಉದಯ ಬಂದಾರು, ನವೀನ್ ನೆರಿಯ, ಪ್ರಭಾಕರ ಆಚಾರ್ಯ, ಗಣೇಶ್ ಗೌಡ ನಾವೂರು, ಶರತ್ ಕುಮಾರ್ ಶೆಟ್ಟಿ, ದಿವಾಕರ್ ಗೇರುಕಟ್ಟೆ, ಅರುಣ್ ಗುರುವಾಯನಕೆರೆ, ಜಗದೀಶ್ ಕನ್ನಾಜೆ, ಸೀತಾರಾಮ ಬೆಳಾಲ್, ವಿಠಲ ಮೂಲ್ಯ, ಸುಂದರ ಹೆಗ್ಡೆ ವೇಣೂರು, ಮೋಹನ್ ಅಂಡಿಂಜೆ, ಚಂದ್ರಕಾಂತ್ ನಿಡ್ಡಾಜೆ,ರಕ್ಷಿತ್ ಪಣೆಕ್ಕರ,ಗಣೇಶ್ ಗೌಡ ನಾವೂರು,ಜನಾರ್ಧನ‌ ಗೌಡ ಗೇರುಕಟ್ಟೆ, ಈಶ್ವರ ಬೈರ, ನವೀನ್ ನೆರಿಯ, ಗೀರೀಶ್ ಡೋಂಗ್ರೆ, ಜಯಾನಂದ ಕಲ್ಲಾಪು, ಭಾರತಿ ಎಸ್ ಶೆಟ್ಟಿ,ಆಶಾಲತಾ ಕುವೆಟ್ಟು ,ಪ್ರದೀಪ್ ಶೆಟ್ಟಿ, ಉದಯ ಬಂದಾರು, ಶುಭಕರ ಪೂಜಾರಿ ಕುದ್ಯಾಡಿ,ರವಿ ಪೂಜಾರಿ ಹಾರಡ್ಡೆ, ಪ್ರಕಾಶ್ ಜೈನ್ ಮಲವಂತಿಗೆ, ಪ್ರಭಾಕರ ಆಚಾರ್ಯ ಸವಣಾಲು, ದಿನೇಶ್ ಸೋಣಂದೂರು ಮೊದಲಾದವರು ಉಪಸ್ಥಿತರಿದ್ದರು.

Related posts

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ಶೌರ್ಯ ತುರ್ತು ಸ್ಪಂದನಾ ತಂಡಕ್ಕೆ ಅಂತಾರಾಷ್ಟ್ರೀಯ ತರಬೇತುದಾರರಿಂದ ತರಬೇತಿ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!