22.3 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

ಬೆಳ್ತಂಗಡಿ: ‌ಹರಿಯಾಣ‌ದ ಗಡ್ ಪುರಿನಲ್ಲಿ ಫೆ.19ರಿಂದ 23 ವರೆಗೆ‌ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಭಾಗವಹಿಸಲು ದ. ಕ ಜಿಲ್ಲಾ ಸಂಸ್ಥೆಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

ಮುಂಡತ್ತೋಡಿಯ ಫ್ಲಾಕ್ ಲೀಡರ್ ಸೇವಂತಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡಾಜೆಯ ಬುಲ್ ಬುಲ್ ವಿದ್ಯಾರ್ಥಿ ದ್ವಿಶಾ ರವರು ಆಯ್ಕೆಯಾಗಿದ್ದಾರೆ.

Related posts

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya
error: Content is protected !!