July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

ಬೆಳ್ತಂಗಡಿ: ‌ಹರಿಯಾಣ‌ದ ಗಡ್ ಪುರಿನಲ್ಲಿ ಫೆ.19ರಿಂದ 23 ವರೆಗೆ‌ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಭಾಗವಹಿಸಲು ದ. ಕ ಜಿಲ್ಲಾ ಸಂಸ್ಥೆಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

ಮುಂಡತ್ತೋಡಿಯ ಫ್ಲಾಕ್ ಲೀಡರ್ ಸೇವಂತಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡಾಜೆಯ ಬುಲ್ ಬುಲ್ ವಿದ್ಯಾರ್ಥಿ ದ್ವಿಶಾ ರವರು ಆಯ್ಕೆಯಾಗಿದ್ದಾರೆ.

Related posts

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya
error: Content is protected !!