32.6 C
ಪುತ್ತೂರು, ಬೆಳ್ತಂಗಡಿ
June 6, 2025
Uncategorized

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

ಬೆಳ್ತಂಗಡಿ: ಹಾಡುಹಗಲೇ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ನಡೆದಿದೆ.
ಮಧ್ಯಾಹ್ನ 11 ರಿಂದ ಒಂದು ಗಂಟೆ ಅವಧಿಯೊಳಗೆ ಯಾರೋ ಕಳ್ಳರು ಡಬ್ಬಿಯನ್ನು ಒಡೆದು ಹಣವನ್ನು ದೋಚಿದ್ದಾರೆ.
ವಾರಕ್ಕೆ ಒಮ್ಮೆ ಕಾಣಿಕೆ ಡಬ್ಬಿಯಿಂದ ಸಮಿತಿಯವರು ಹಣ ಸಂಗ್ರಹಿಸುತ್ತಿದ್ದರು. ಹಾಗೂ ಸುಮಾರು 3000 ರೂ.ಗಿಂತ ಅಧಿಕ ಕಾಣಿಕೆ ಜಮೆಯಾಗುತ್ತಿತ್ತು. ಕಳೆದ ನಾಲ್ಕು ದಿನಗಳ ಹಿಂದೆ ಹಣ ಸಂಗ್ರಹಿಸಿದ್ದು, 2,000 ರೂ. ಗಿಂತ ಅಧಿಕ ಹಣ ಕಳ್ಳತನವಾಗಿರಬಹುದು ಎಂದು ಇಲ್ಲಿನ ಮುಖ್ಯಸ್ಥ ಗಣೇಶ ಬಂಗೇರ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!