July 23, 2026
Uncategorized

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

ಬೆಳ್ತಂಗಡಿ: ಹಾಡುಹಗಲೇ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ನಡೆದಿದೆ.
ಮಧ್ಯಾಹ್ನ 11 ರಿಂದ ಒಂದು ಗಂಟೆ ಅವಧಿಯೊಳಗೆ ಯಾರೋ ಕಳ್ಳರು ಡಬ್ಬಿಯನ್ನು ಒಡೆದು ಹಣವನ್ನು ದೋಚಿದ್ದಾರೆ.
ವಾರಕ್ಕೆ ಒಮ್ಮೆ ಕಾಣಿಕೆ ಡಬ್ಬಿಯಿಂದ ಸಮಿತಿಯವರು ಹಣ ಸಂಗ್ರಹಿಸುತ್ತಿದ್ದರು. ಹಾಗೂ ಸುಮಾರು 3000 ರೂ.ಗಿಂತ ಅಧಿಕ ಕಾಣಿಕೆ ಜಮೆಯಾಗುತ್ತಿತ್ತು. ಕಳೆದ ನಾಲ್ಕು ದಿನಗಳ ಹಿಂದೆ ಹಣ ಸಂಗ್ರಹಿಸಿದ್ದು, 2,000 ರೂ. ಗಿಂತ ಅಧಿಕ ಹಣ ಕಳ್ಳತನವಾಗಿರಬಹುದು ಎಂದು ಇಲ್ಲಿನ ಮುಖ್ಯಸ್ಥ ಗಣೇಶ ಬಂಗೇರ ತಿಳಿಸಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya
error: Content is protected !!