July 23, 2026
Uncategorized

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

ಬೆಳ್ತಂಗಡಿ: ಹಾಡುಹಗಲೇ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ನಡೆದಿದೆ.
ಮಧ್ಯಾಹ್ನ 11 ರಿಂದ ಒಂದು ಗಂಟೆ ಅವಧಿಯೊಳಗೆ ಯಾರೋ ಕಳ್ಳರು ಡಬ್ಬಿಯನ್ನು ಒಡೆದು ಹಣವನ್ನು ದೋಚಿದ್ದಾರೆ.
ವಾರಕ್ಕೆ ಒಮ್ಮೆ ಕಾಣಿಕೆ ಡಬ್ಬಿಯಿಂದ ಸಮಿತಿಯವರು ಹಣ ಸಂಗ್ರಹಿಸುತ್ತಿದ್ದರು. ಹಾಗೂ ಸುಮಾರು 3000 ರೂ.ಗಿಂತ ಅಧಿಕ ಕಾಣಿಕೆ ಜಮೆಯಾಗುತ್ತಿತ್ತು. ಕಳೆದ ನಾಲ್ಕು ದಿನಗಳ ಹಿಂದೆ ಹಣ ಸಂಗ್ರಹಿಸಿದ್ದು, 2,000 ರೂ. ಗಿಂತ ಅಧಿಕ ಹಣ ಕಳ್ಳತನವಾಗಿರಬಹುದು ಎಂದು ಇಲ್ಲಿನ ಮುಖ್ಯಸ್ಥ ಗಣೇಶ ಬಂಗೇರ ತಿಳಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆಯ ತೃಪ್ತಿ ಕೆ. ರವರಿಗೆ 619 ಅಂಕ-ರಾಜ್ಯಕ್ಕೆ 7ನೇ ರ‍್ಯಾಂಕ್

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya
error: Content is protected !!