22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

ಬೆಳ್ತಂಗಡಿ: ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ನೀಡಿದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು 12 ಕಿಲೋಮೀಟರ್ ರಸ್ತೆಯು ತೀರ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ.ಮತ್ತು ಈ ರಸ್ತೆಯು ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳನ್ನು ಸಂಪರ್ಕಿಸುವ ರಸ್ತೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ತೆಕ್ಕರು ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್, ಕೆ. ಕೆ ಸಾಹುಲ್ ಅಮೀದ್, ಜಯ ವಿಕ್ರಂ, ಇಸುಬು ಇಲಂತಿಲ, ಬಾಲಕೃಷ್ಣ ಶೆಟ್ಟಿ, ಅಯೂಬ್ ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya
error: Content is protected !!