32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

ಉರುವಾಲು ಗ್ರಾಮದ ಸವಣಾಲು ಮನೆ ಗಿರಿಜಾರವರ ಅವರ ಪುತ್ರಿ ಸೀತಾ ರವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಈವರೆಗೆ ರೂ. 2 ಲಕ್ಷ ಹಣ ಖರ್ಚಾಗಿದ್ದು ಮುಂದಿನ ಚಿಕಿತ್ಸೆಗಾಗಿ ರೂ. 8ರಿಂದ 10 ಲಕ್ಷ ಹಣದ ಅವಶ್ಯಕತೆ ಇದೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಇವರೇ ಅವರ ಮನೆಯ ಆಧಾರ ಸ್ತಂಭವಾಗಬೇಕಿದೆ ಮಾನವೀಯತೆ ದೃಷ್ಟಿಯಿಂದ ದಾನಿಗಳು ಇವರ ಚಿಕಿತ್ಸೆಗೆ ಧನ ಸಹಾಯ ಮಾಡುವಂತೆ ತಿಳಿಸಲಾಗಿದೆ. ಕೆನರಾ ಬ್ಯಾಂಕ್ – ಸೀತಾ
ಅಕೌಂಟ್ ನಂ-1599108012784
IFSCcode-CNRB0001599

Related posts

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya
error: Content is protected !!