29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

ಉರುವಾಲು ಗ್ರಾಮದ ಸವಣಾಲು ಮನೆ ಗಿರಿಜಾರವರ ಅವರ ಪುತ್ರಿ ಸೀತಾ ರವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಈವರೆಗೆ ರೂ. 2 ಲಕ್ಷ ಹಣ ಖರ್ಚಾಗಿದ್ದು ಮುಂದಿನ ಚಿಕಿತ್ಸೆಗಾಗಿ ರೂ. 8ರಿಂದ 10 ಲಕ್ಷ ಹಣದ ಅವಶ್ಯಕತೆ ಇದೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಇವರೇ ಅವರ ಮನೆಯ ಆಧಾರ ಸ್ತಂಭವಾಗಬೇಕಿದೆ ಮಾನವೀಯತೆ ದೃಷ್ಟಿಯಿಂದ ದಾನಿಗಳು ಇವರ ಚಿಕಿತ್ಸೆಗೆ ಧನ ಸಹಾಯ ಮಾಡುವಂತೆ ತಿಳಿಸಲಾಗಿದೆ. ಕೆನರಾ ಬ್ಯಾಂಕ್ – ಸೀತಾ
ಅಕೌಂಟ್ ನಂ-1599108012784
IFSCcode-CNRB0001599

Related posts

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!