July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

ಉರುವಾಲು ಗ್ರಾಮದ ಸವಣಾಲು ಮನೆ ಗಿರಿಜಾರವರ ಅವರ ಪುತ್ರಿ ಸೀತಾ ರವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಈವರೆಗೆ ರೂ. 2 ಲಕ್ಷ ಹಣ ಖರ್ಚಾಗಿದ್ದು ಮುಂದಿನ ಚಿಕಿತ್ಸೆಗಾಗಿ ರೂ. 8ರಿಂದ 10 ಲಕ್ಷ ಹಣದ ಅವಶ್ಯಕತೆ ಇದೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಇವರೇ ಅವರ ಮನೆಯ ಆಧಾರ ಸ್ತಂಭವಾಗಬೇಕಿದೆ ಮಾನವೀಯತೆ ದೃಷ್ಟಿಯಿಂದ ದಾನಿಗಳು ಇವರ ಚಿಕಿತ್ಸೆಗೆ ಧನ ಸಹಾಯ ಮಾಡುವಂತೆ ತಿಳಿಸಲಾಗಿದೆ. ಕೆನರಾ ಬ್ಯಾಂಕ್ – ಸೀತಾ
ಅಕೌಂಟ್ ನಂ-1599108012784
IFSCcode-CNRB0001599

Related posts

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ:ಸೌತಡ್ಕ ದಿವ್ಯಾಂಗರ ಪುನಶ್ಚೇತನ ಕೇಂದ್ರದಿಂದ ಹತ್ತಿಯಿಂದ ಬತ್ತಿ ಮಾಡುವ ಯಂತ್ರ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya
error: Content is protected !!