April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಭೇಟಿ ಸಂದರ್ಭದಲ್ಲಿ, ಗುರುವಾಯನಕೆರೆ ವರದ ಪಾಂಡುರಂಗ ವಿಠಲ ಮಂದಿರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಮಂದಿರದ ಅಧ್ಯಕ್ಷ ವಿಶ್ವೇಶ್ ಕಿಣಿ, ಟ್ರಸ್ಟಿ ಪ್ರಕಾಶ್ ಕಾಮತ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ ನಾಯಕ್, ಹಾಗೂ ಪ್ರಮುಖರಾದ ಧನಂಜಯ್ ರಾವ್ ದಿನೇಶ್ ಮೂಲ್ಯ ಕೊಂಡೆಮಾರು, ಉಪಸ್ಥಿತರಿದ್ದರು.

Related posts

ಕಳೆಂಜ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ವರ್ಗಾವಣೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!