21 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ಕ್ಷೇತ್ರದಿಂದ ಅಬ್ದುಲ್ ರಹಿಮಾನ್, ಶೇಖರ ಪೂಜಾರಿ, ಬಿ. ಅಬ್ದುಲ್ ಮುನೀರ್, ಎಸ್.ಬಿ ಇಬ್ರಾಹಿಂ, ಸತೀಶ್ ಪೂಜಾರಿ, ಕೃಷ್ಣಪ್ಪ ಮೂಲ್ಯ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ರವಿ, ಪ.ಪಂ ಕ್ಷೇತ್ರದಿಂದ ವಸಂತಿ,ಹಿಂದುಳಿದ ಎ ಕ್ಷೇತ್ರದಿಂದ ಬಿ. ಅಬ್ದುಲ್ ರಝಾಕ್, ಹಿಂದುಳಿದ ಬಿ ಕ್ಷೇತ್ರದಿಂದ ಇನಾಸ್ ರೋಡ್ರಿಗಸ್, ಮಹಿಳಾ ಮೀಸಲು ಕ್ಷೇತ್ರದಿಂದ ರಾಜೇಶ್ವರಿ ರಮೇಶ್, ಜೀನತ್ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ ನೆರವೇರಿಸಿದರು.

Related posts

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!