ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

ಧರ್ಮಸ್ಥಳ: ಇಲ್ಲಿಯ ನಾರ್ಯ ಕಾಣಮೇರು ನಿವಾಸಿ ಪ್ರಶಾಂತ್ ಗೌಡ(25ವ) ಅಲ್ಪಕಾಲದ ಅಸೌಖ್ಯದಿಂದ ಫೆ.17ರಂದು ನಿಧನರಾದರು.

ಮುಂಜಾನೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡ ಇವರನ್ನು ತಕ್ಷಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಸಂಜೆ ಮೃತಪಟ್ಟಿದ್ದಾರೆ.

ಮೃತರು ತಂದೆ ಭೀಮ, ತಾಯಿ ಬಾಬಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಬಿಜೆಪಿ ಯುವಮೋರ್ಚಾ ದ.ಕ. ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಪ್ರಮೋದ್ ದಿಡುಪೆ ಮರು ನೇಮಕ

Suddi Udaya

ಮಡಂತ್ಯಾರು ಹಾರಬೆ ಕ್ರಾಸ್ ಬಳಿ ಬೈಕ್ ಗಳ ಮುಖಾಮುಖಿ ಡಿಕ್ಕಿ

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya
error: Content is protected !!