25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

ಮಡಂತ್ಯಾರು: ಶ್ರೀ ನಾರಾಯಣ ಗುರು ಸೇವಾ ಸಂಘ ಪಾರೆoಕಿ ಇದರ ನೂತನ ಸಮಿತಿಯನ್ನು ಯೋಗೀಶ್ ಪೂಜಾರಿ ಕಡ್ತಿಲ ಇವರ ಮನೆಯಲ್ಲಿ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಯೋಗೀಶ್ ಪೂಜಾರಿ ಕಡ್ತಿಲ, ಅಧ್ಯಕ್ಷರಾಗಿ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಹಚ್ಚಬೆ, ವಿಶ್ವನಾಥ ಪೂಜಾರಿ ಕೋಟೆ, ಸುಭಾಷ್ ಪೂಜಾರಿ ರಕ್ತೇಶ್ವರಿ ಪದವು, ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ ಪೂಜಾರಿ ಹಾರಬೆ, ಜೊತೆ ಕಾರ್ಯದರ್ಶಿ ರಾಜೇಶ್ ಪೂಜಾರಿ ದೋಟ, ಬಾಲಕೃಷ್ಣ ಹಾರಬೆ, ಕೋಶಾಧಿಕಾರಿ ನವೀನ್ ಕೊಡ್ಲಕ್ಕೆ, ಸಂಘಟನಾ ಕಾರ್ಯದರ್ಶಿ ಅಶೋಕ್ ಒಳಗುಡ್ಡೆ, ಯೋಗೇಶ್ ಪೂಜಾರಿ ಮಚ್ಚಗಿರಿ, ಗೌರವ ಸಲಹೆಗಾರರಾಗಿ ಪ್ರವೀಣ್ ಕುಮಾರ್ ದೋಟ,. ತುಳಸಿ ಹಾರಬೆ, ಓಬಯ ಪೂಜಾರಿ ಕೊಡ್ಲಕ್ಕೆ, ಭಾಸ್ಕರ್ ಮಾಸ್ತರ್ ಕಜೆ, ನಿತಿನ್ ಕೋಟೆ. ಪ್ರಕಾಶ್ ಪೂಜಾರಿ ಕಜೆ, ಸತೀಶ್ ಪೂಜಾರಿ ಕೋಟೆ, ಮಹಿಳಾ ಬಿಲ್ಲವ ವೇದಿಕೆ ಸಮಿತಿ ಅಧ್ಯಕ್ಷರಾಗಿ ಆಶಾ ಉಮೇಶ್ ಪೂಜಾರಿ ಕೋಟೆ, ಕಾರ್ಯದರ್ಶಿಯಾಗಿ ಮಲ್ಲಿಕಾ ಕೋಡ್ಲಕ್ಕೆ, ಜೊತೆ ಕಾರ್ಯದರ್ಶಿಯಾಗಿ ಶೋಭಾ ಗಂಗಾಧರ್, ಪ್ರಮೀಳಾ ಪ್ರಕಾಶ್ ಕಜೆ, ಪವಿತ್ರ ಉಪ್ಪ, ಶರ್ಮಿಳಾ. ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೀಳಾ ಉಮೇಶ್ ಹಾರಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆoರ್ಬುಡ, ಕಾರ್ಯದರ್ಶಿಯಾಗಿ ಶರತ್ ಹಾರಬೆ, ಜೊತೆ ಕಾರ್ಯದರ್ಶಿಯಾಗಿ ರಕ್ಷಿತ್ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ರಾಜೇಶ್ ಗುಂಡಿಯಲ್ಕೆ, ಚೇತನ್ ಹಾರಬೆ. ಸಂತೋಷ್ ಮಚ್ಚಗಿರಿ, ಸಂಘಟನಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪಾರೆoಕಿ. ಇವರನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ಶಾಂತಿಯುತ ಪ್ರತಿಭಟನೆಗೆ ದ.ಕ. ಜಿಲ್ಲಾ ಬಿಎಂಎಸ್ ಘಟಕದಿಂದ ಬೆಂಬಲ

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya
error: Content is protected !!