20.6 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

ಮಡಂತ್ಯಾರು: ಶ್ರೀ ನಾರಾಯಣ ಗುರು ಸೇವಾ ಸಂಘ ಪಾರೆoಕಿ ಇದರ ನೂತನ ಸಮಿತಿಯನ್ನು ಯೋಗೀಶ್ ಪೂಜಾರಿ ಕಡ್ತಿಲ ಇವರ ಮನೆಯಲ್ಲಿ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಯೋಗೀಶ್ ಪೂಜಾರಿ ಕಡ್ತಿಲ, ಅಧ್ಯಕ್ಷರಾಗಿ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಹಚ್ಚಬೆ, ವಿಶ್ವನಾಥ ಪೂಜಾರಿ ಕೋಟೆ, ಸುಭಾಷ್ ಪೂಜಾರಿ ರಕ್ತೇಶ್ವರಿ ಪದವು, ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ ಪೂಜಾರಿ ಹಾರಬೆ, ಜೊತೆ ಕಾರ್ಯದರ್ಶಿ ರಾಜೇಶ್ ಪೂಜಾರಿ ದೋಟ, ಬಾಲಕೃಷ್ಣ ಹಾರಬೆ, ಕೋಶಾಧಿಕಾರಿ ನವೀನ್ ಕೊಡ್ಲಕ್ಕೆ, ಸಂಘಟನಾ ಕಾರ್ಯದರ್ಶಿ ಅಶೋಕ್ ಒಳಗುಡ್ಡೆ, ಯೋಗೇಶ್ ಪೂಜಾರಿ ಮಚ್ಚಗಿರಿ, ಗೌರವ ಸಲಹೆಗಾರರಾಗಿ ಪ್ರವೀಣ್ ಕುಮಾರ್ ದೋಟ,. ತುಳಸಿ ಹಾರಬೆ, ಓಬಯ ಪೂಜಾರಿ ಕೊಡ್ಲಕ್ಕೆ, ಭಾಸ್ಕರ್ ಮಾಸ್ತರ್ ಕಜೆ, ನಿತಿನ್ ಕೋಟೆ. ಪ್ರಕಾಶ್ ಪೂಜಾರಿ ಕಜೆ, ಸತೀಶ್ ಪೂಜಾರಿ ಕೋಟೆ, ಮಹಿಳಾ ಬಿಲ್ಲವ ವೇದಿಕೆ ಸಮಿತಿ ಅಧ್ಯಕ್ಷರಾಗಿ ಆಶಾ ಉಮೇಶ್ ಪೂಜಾರಿ ಕೋಟೆ, ಕಾರ್ಯದರ್ಶಿಯಾಗಿ ಮಲ್ಲಿಕಾ ಕೋಡ್ಲಕ್ಕೆ, ಜೊತೆ ಕಾರ್ಯದರ್ಶಿಯಾಗಿ ಶೋಭಾ ಗಂಗಾಧರ್, ಪ್ರಮೀಳಾ ಪ್ರಕಾಶ್ ಕಜೆ, ಪವಿತ್ರ ಉಪ್ಪ, ಶರ್ಮಿಳಾ. ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೀಳಾ ಉಮೇಶ್ ಹಾರಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆoರ್ಬುಡ, ಕಾರ್ಯದರ್ಶಿಯಾಗಿ ಶರತ್ ಹಾರಬೆ, ಜೊತೆ ಕಾರ್ಯದರ್ಶಿಯಾಗಿ ರಕ್ಷಿತ್ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ರಾಜೇಶ್ ಗುಂಡಿಯಲ್ಕೆ, ಚೇತನ್ ಹಾರಬೆ. ಸಂತೋಷ್ ಮಚ್ಚಗಿರಿ, ಸಂಘಟನಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪಾರೆoಕಿ. ಇವರನ್ನು ಆಯ್ಕೆ ಮಾಡಲಾಯಿತು.

Related posts

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya
error: Content is protected !!