July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

ಮಡಂತ್ಯಾರು: ಶ್ರೀ ನಾರಾಯಣ ಗುರು ಸೇವಾ ಸಂಘ ಪಾರೆoಕಿ ಇದರ ನೂತನ ಸಮಿತಿಯನ್ನು ಯೋಗೀಶ್ ಪೂಜಾರಿ ಕಡ್ತಿಲ ಇವರ ಮನೆಯಲ್ಲಿ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಯೋಗೀಶ್ ಪೂಜಾರಿ ಕಡ್ತಿಲ, ಅಧ್ಯಕ್ಷರಾಗಿ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಹಚ್ಚಬೆ, ವಿಶ್ವನಾಥ ಪೂಜಾರಿ ಕೋಟೆ, ಸುಭಾಷ್ ಪೂಜಾರಿ ರಕ್ತೇಶ್ವರಿ ಪದವು, ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ ಪೂಜಾರಿ ಹಾರಬೆ, ಜೊತೆ ಕಾರ್ಯದರ್ಶಿ ರಾಜೇಶ್ ಪೂಜಾರಿ ದೋಟ, ಬಾಲಕೃಷ್ಣ ಹಾರಬೆ, ಕೋಶಾಧಿಕಾರಿ ನವೀನ್ ಕೊಡ್ಲಕ್ಕೆ, ಸಂಘಟನಾ ಕಾರ್ಯದರ್ಶಿ ಅಶೋಕ್ ಒಳಗುಡ್ಡೆ, ಯೋಗೇಶ್ ಪೂಜಾರಿ ಮಚ್ಚಗಿರಿ, ಗೌರವ ಸಲಹೆಗಾರರಾಗಿ ಪ್ರವೀಣ್ ಕುಮಾರ್ ದೋಟ,. ತುಳಸಿ ಹಾರಬೆ, ಓಬಯ ಪೂಜಾರಿ ಕೊಡ್ಲಕ್ಕೆ, ಭಾಸ್ಕರ್ ಮಾಸ್ತರ್ ಕಜೆ, ನಿತಿನ್ ಕೋಟೆ. ಪ್ರಕಾಶ್ ಪೂಜಾರಿ ಕಜೆ, ಸತೀಶ್ ಪೂಜಾರಿ ಕೋಟೆ, ಮಹಿಳಾ ಬಿಲ್ಲವ ವೇದಿಕೆ ಸಮಿತಿ ಅಧ್ಯಕ್ಷರಾಗಿ ಆಶಾ ಉಮೇಶ್ ಪೂಜಾರಿ ಕೋಟೆ, ಕಾರ್ಯದರ್ಶಿಯಾಗಿ ಮಲ್ಲಿಕಾ ಕೋಡ್ಲಕ್ಕೆ, ಜೊತೆ ಕಾರ್ಯದರ್ಶಿಯಾಗಿ ಶೋಭಾ ಗಂಗಾಧರ್, ಪ್ರಮೀಳಾ ಪ್ರಕಾಶ್ ಕಜೆ, ಪವಿತ್ರ ಉಪ್ಪ, ಶರ್ಮಿಳಾ. ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೀಳಾ ಉಮೇಶ್ ಹಾರಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆoರ್ಬುಡ, ಕಾರ್ಯದರ್ಶಿಯಾಗಿ ಶರತ್ ಹಾರಬೆ, ಜೊತೆ ಕಾರ್ಯದರ್ಶಿಯಾಗಿ ರಕ್ಷಿತ್ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ರಾಜೇಶ್ ಗುಂಡಿಯಲ್ಕೆ, ಚೇತನ್ ಹಾರಬೆ. ಸಂತೋಷ್ ಮಚ್ಚಗಿರಿ, ಸಂಘಟನಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪಾರೆoಕಿ. ಇವರನ್ನು ಆಯ್ಕೆ ಮಾಡಲಾಯಿತು.

Related posts

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ (ಪ್ರೌಢಶಾಲಾ ವಿಭಾಗ,) : ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನ ಬಳಸಿ ಮತದಾನ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!