23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

ಮಡಂತ್ಯಾರು: ಶ್ರೀ ನಾರಾಯಣ ಗುರು ಸೇವಾ ಸಂಘ ಪಾರೆoಕಿ ಇದರ ನೂತನ ಸಮಿತಿಯನ್ನು ಯೋಗೀಶ್ ಪೂಜಾರಿ ಕಡ್ತಿಲ ಇವರ ಮನೆಯಲ್ಲಿ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಯೋಗೀಶ್ ಪೂಜಾರಿ ಕಡ್ತಿಲ, ಅಧ್ಯಕ್ಷರಾಗಿ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಹಚ್ಚಬೆ, ವಿಶ್ವನಾಥ ಪೂಜಾರಿ ಕೋಟೆ, ಸುಭಾಷ್ ಪೂಜಾರಿ ರಕ್ತೇಶ್ವರಿ ಪದವು, ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ ಪೂಜಾರಿ ಹಾರಬೆ, ಜೊತೆ ಕಾರ್ಯದರ್ಶಿ ರಾಜೇಶ್ ಪೂಜಾರಿ ದೋಟ, ಬಾಲಕೃಷ್ಣ ಹಾರಬೆ, ಕೋಶಾಧಿಕಾರಿ ನವೀನ್ ಕೊಡ್ಲಕ್ಕೆ, ಸಂಘಟನಾ ಕಾರ್ಯದರ್ಶಿ ಅಶೋಕ್ ಒಳಗುಡ್ಡೆ, ಯೋಗೇಶ್ ಪೂಜಾರಿ ಮಚ್ಚಗಿರಿ, ಗೌರವ ಸಲಹೆಗಾರರಾಗಿ ಪ್ರವೀಣ್ ಕುಮಾರ್ ದೋಟ,. ತುಳಸಿ ಹಾರಬೆ, ಓಬಯ ಪೂಜಾರಿ ಕೊಡ್ಲಕ್ಕೆ, ಭಾಸ್ಕರ್ ಮಾಸ್ತರ್ ಕಜೆ, ನಿತಿನ್ ಕೋಟೆ. ಪ್ರಕಾಶ್ ಪೂಜಾರಿ ಕಜೆ, ಸತೀಶ್ ಪೂಜಾರಿ ಕೋಟೆ, ಮಹಿಳಾ ಬಿಲ್ಲವ ವೇದಿಕೆ ಸಮಿತಿ ಅಧ್ಯಕ್ಷರಾಗಿ ಆಶಾ ಉಮೇಶ್ ಪೂಜಾರಿ ಕೋಟೆ, ಕಾರ್ಯದರ್ಶಿಯಾಗಿ ಮಲ್ಲಿಕಾ ಕೋಡ್ಲಕ್ಕೆ, ಜೊತೆ ಕಾರ್ಯದರ್ಶಿಯಾಗಿ ಶೋಭಾ ಗಂಗಾಧರ್, ಪ್ರಮೀಳಾ ಪ್ರಕಾಶ್ ಕಜೆ, ಪವಿತ್ರ ಉಪ್ಪ, ಶರ್ಮಿಳಾ. ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೀಳಾ ಉಮೇಶ್ ಹಾರಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆoರ್ಬುಡ, ಕಾರ್ಯದರ್ಶಿಯಾಗಿ ಶರತ್ ಹಾರಬೆ, ಜೊತೆ ಕಾರ್ಯದರ್ಶಿಯಾಗಿ ರಕ್ಷಿತ್ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ರಾಜೇಶ್ ಗುಂಡಿಯಲ್ಕೆ, ಚೇತನ್ ಹಾರಬೆ. ಸಂತೋಷ್ ಮಚ್ಚಗಿರಿ, ಸಂಘಟನಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪಾರೆoಕಿ. ಇವರನ್ನು ಆಯ್ಕೆ ಮಾಡಲಾಯಿತು.

Related posts

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಜೇಸಿ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ: ಸ್ಥಾಪಕ ಚೇರ್ಮನ್ ಆಗಿ ಅಭಿನಂದನ್ ಹರೀಶ್ ಪದ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya
error: Content is protected !!