26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

ಬೆಳ್ತಂಗಡಿ ಕುತ್ಯಾರು ಫ್ರೆಂಡ್ಸ್ ಪ್ರಾಯೋಜಕತ್ವದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ಸಹಕಾರದೊಂದಿಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ಕರಾವಳಿಯ ಪ್ರಸಿದ್ಧ ಗಾಯಕರ ಕೂಡುವಿಕೆಯಿಂದ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್ ಕಾರ್ಯಕ್ರಮವು ಫೆ.19 ರಂದು ರಾತ್ರಿ ಅಯ್ಯಪ್ಪ ದೇವಸ್ಥಾನದ ಮುಂಭಾಗ, ಸಂತೆಕಟ್ಟೆ-ಬೆಳ್ತಂಗಡಿ ನಡೆಯಲಿದೆ.

ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ. ಉದ್ಘಾಟನೆಯನ್ನು ಕಿರಣ್ ಚಂದ್ರ ಡಿ ಪುಷ್ಪಗಿರಿ, ಯುವ ಉದ್ಯಮಿ ಬೆಂಗಳೂರು ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಸಂಚಾಲಕರು ಮೋಹನ್ ಕುಮಾರ್, ಎಕ್ಸೆಲ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ವಿಧಾನ ಪರಿಷತ್‌ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ, ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನ ಆಡಳಿತ ಮೊಕ್ತೇಸರರು ಶಿವಪ್ರಸಾದ್ ಅಜಿಲ , ಪ. ಪಂ. ಅಧ್ಯಕ್ಷ ಜಯಾನಂದ ಗೌಡ ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

Related posts

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ಎಸ್ ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷ ರೂ.5 ಕೋಟಿಗೂ ಅಧಿಕ ಮೊತ್ತದ ಉಚಿತ ಡಯಾಲಿಸಿಸ್ ಸೇವೆ, ಉಚಿತ ಜೌಷಧ ಹಾಗೂ ಚಿಕಿತ್ಸೆ: ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್

Suddi Udaya

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya
error: Content is protected !!