25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

ಮೂಡುಕೋಡಿ : ಇಲ್ಲಿಯ ಆಲಡ್ಕ ಮನೆಯ ಜಿನ್ನಪ್ಪ ಪೂಜಾರಿ( 87ವ ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಫೆ.18) ನಿಧನರಾಗಿದ್ದಾರೆ

ಇವರು ಪ್ರಗತಿಪರ ಕೃಷಿಕರಾಗಿದ್ದರು , ದೈವಾರಾಧನೆಯಲ್ಲಿ ತನ್ನನ್ನು ತಾನು ತೊಡಗಿಸಿ ಅಪಾರ ದೈವ ಭಕ್ತರ ಮೆಚ್ಚುಗೆಗೆ ಪಾತ್ರರಾಗಿದ್ದು,

ಮೃತರು ಪತ್ನಿ ಧರ್ಣಮ್ಮ, ಮಕ್ಕಳಾದ ಮೀನಾಕ್ಷಿ, ಹರೀಣಾಕ್ಷಿ, ನಾರಾಯಣ, ನಳಿನಾಕ್ಷಿ, ಜಲಜಾಕ್ಷಿ, ನವೀನ, ನಂದಿನಿ ಹಾಗೂ ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು, ಹಾಗೂ ಕುಟುಂಭಸ್ಥರನ್ನು ಅಗಲಿದ್ದಾರೆ.

Related posts

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya

ಭವಿಷ್ಯದ ಶಿಕ್ಷಣದತ್ತ ಮತ್ತೊಂದು ದಿಟ್ಟ ಹೆಜ್ಜೆ – ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ AI & ರೋಬೋಟಿಕ್ಸ್ ತರಗತಿಗಳ ಆರಂಭ

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!