25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

ವೇಣೂರು : ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ.ವೇಣೂರು ಶಾಖೆಯಲ್ಲಿರುವ ಪಂಚಮಿ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ಗಿರೀಶ್, ಭ್ರಮರಾಂಭ ನವೋದಯ ಸ್ವಸಹಾಯ ಸಂಘದ ಸದಸ್ಯೆ ವಿಶಾಲ, ಫಲ್ಗುಣಿ ನವೋದಯ ಸ್ವಸಹಾಯ ಸಂಘದ ಸದಸ್ಯೆ ಪಲ್ಲವಿ, ಲಕ್ಷ್ಮಿಜ್ಯೋತಿ ನವೋದಯ ಸಂಘದ ಸದಸ್ಯೆ ಆಸಿಯಮ್ಮ, ಹಾಗು ಸಹಕಾರ ನವೋದಯ ಸಂಘದ ಪ್ರಸಾದ್ ರವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಒಟ್ಟು ಮೊತ್ತ ರೂ.35000/ ಚೆಕ್ ನ್ನು ನಮ್ಮ ಶಾಖೆಯ ಶಾಖಾ ವ್ಯವಸ್ಥಾಪಕರಾದ ನಿತೀಶ್ ಹೆಚ್.ಇವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರೇರಕಿಯಾದ ಶ್ರೀಮತಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ಶ್ರೀಮತಿ ನೀತಾ, ಅಜಿತ್, ಶ್ರೀಮತಿ ಭಾರತಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ “ಗ್ರೀನ್ ಡೇ” ಆಚರಣೆ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!