23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

ವೇಣೂರು : ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ.ವೇಣೂರು ಶಾಖೆಯಲ್ಲಿರುವ ಪಂಚಮಿ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ಗಿರೀಶ್, ಭ್ರಮರಾಂಭ ನವೋದಯ ಸ್ವಸಹಾಯ ಸಂಘದ ಸದಸ್ಯೆ ವಿಶಾಲ, ಫಲ್ಗುಣಿ ನವೋದಯ ಸ್ವಸಹಾಯ ಸಂಘದ ಸದಸ್ಯೆ ಪಲ್ಲವಿ, ಲಕ್ಷ್ಮಿಜ್ಯೋತಿ ನವೋದಯ ಸಂಘದ ಸದಸ್ಯೆ ಆಸಿಯಮ್ಮ, ಹಾಗು ಸಹಕಾರ ನವೋದಯ ಸಂಘದ ಪ್ರಸಾದ್ ರವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಒಟ್ಟು ಮೊತ್ತ ರೂ.35000/ ಚೆಕ್ ನ್ನು ನಮ್ಮ ಶಾಖೆಯ ಶಾಖಾ ವ್ಯವಸ್ಥಾಪಕರಾದ ನಿತೀಶ್ ಹೆಚ್.ಇವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರೇರಕಿಯಾದ ಶ್ರೀಮತಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ಶ್ರೀಮತಿ ನೀತಾ, ಅಜಿತ್, ಶ್ರೀಮತಿ ಭಾರತಿ ಉಪಸ್ಥಿತರಿದ್ದರು.

Related posts

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

Suddi Udaya

ಪಿಯುಸಿ ಫಲಿತಾಂಶ: ಶ್ರೀದೇವಿ ಕಲಾ ವಿಭಾಗದಲ್ಲಿ ವಾಣಿ ಕಾಲೇಜಿಗೆ ಪ್ರಥಮ

Suddi Udaya
error: Content is protected !!