July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

ವೇಣೂರು : ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ.ವೇಣೂರು ಶಾಖೆಯಲ್ಲಿರುವ ಪಂಚಮಿ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ಗಿರೀಶ್, ಭ್ರಮರಾಂಭ ನವೋದಯ ಸ್ವಸಹಾಯ ಸಂಘದ ಸದಸ್ಯೆ ವಿಶಾಲ, ಫಲ್ಗುಣಿ ನವೋದಯ ಸ್ವಸಹಾಯ ಸಂಘದ ಸದಸ್ಯೆ ಪಲ್ಲವಿ, ಲಕ್ಷ್ಮಿಜ್ಯೋತಿ ನವೋದಯ ಸಂಘದ ಸದಸ್ಯೆ ಆಸಿಯಮ್ಮ, ಹಾಗು ಸಹಕಾರ ನವೋದಯ ಸಂಘದ ಪ್ರಸಾದ್ ರವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಒಟ್ಟು ಮೊತ್ತ ರೂ.35000/ ಚೆಕ್ ನ್ನು ನಮ್ಮ ಶಾಖೆಯ ಶಾಖಾ ವ್ಯವಸ್ಥಾಪಕರಾದ ನಿತೀಶ್ ಹೆಚ್.ಇವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರೇರಕಿಯಾದ ಶ್ರೀಮತಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ಶ್ರೀಮತಿ ನೀತಾ, ಅಜಿತ್, ಶ್ರೀಮತಿ ಭಾರತಿ ಉಪಸ್ಥಿತರಿದ್ದರು.

Related posts

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ : ಕಾಲೇಜು ವಿದ್ಯಾರ್ಥಿ ಚಂದ್ರಶೇಖರ್ ಗೌಡ ನಿಧನ

Suddi Udaya

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!