September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

ವೇಣೂರು : ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ.ವೇಣೂರು ಶಾಖೆಯಲ್ಲಿರುವ ಪಂಚಮಿ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ಗಿರೀಶ್, ಭ್ರಮರಾಂಭ ನವೋದಯ ಸ್ವಸಹಾಯ ಸಂಘದ ಸದಸ್ಯೆ ವಿಶಾಲ, ಫಲ್ಗುಣಿ ನವೋದಯ ಸ್ವಸಹಾಯ ಸಂಘದ ಸದಸ್ಯೆ ಪಲ್ಲವಿ, ಲಕ್ಷ್ಮಿಜ್ಯೋತಿ ನವೋದಯ ಸಂಘದ ಸದಸ್ಯೆ ಆಸಿಯಮ್ಮ, ಹಾಗು ಸಹಕಾರ ನವೋದಯ ಸಂಘದ ಪ್ರಸಾದ್ ರವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಒಟ್ಟು ಮೊತ್ತ ರೂ.35000/ ಚೆಕ್ ನ್ನು ನಮ್ಮ ಶಾಖೆಯ ಶಾಖಾ ವ್ಯವಸ್ಥಾಪಕರಾದ ನಿತೀಶ್ ಹೆಚ್.ಇವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರೇರಕಿಯಾದ ಶ್ರೀಮತಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ಶ್ರೀಮತಿ ನೀತಾ, ಅಜಿತ್, ಶ್ರೀಮತಿ ಭಾರತಿ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

Suddi Udaya
error: Content is protected !!