July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಕಳೆದ 13 ವರ್ಷಗಳಿಂದ ನಿರಂತರವಾಗಿ ಸದಾ ಸಾಮಾಜಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಧಾರ್ಮಿಕ, ಆರೋಗ್ಯ, ಸರಕಾರಿ ಶಾಲೆ ಸ್ವಚ್ಛಾಲಯ. ಸಾಮೂಹಿಕ ವಿವಾಹ ಮುಂತಾದ ಚಟುವಟಿಕೆಗಳ ಮುಖಾಂತರ ರಾಜ್ಯದಲ್ಲಿ ಮನೆಮಾತಾಗಿರುವ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ನೂತನ ಮಡಿಕೇರಿ ಘಟಕವನ್ನು ಸ್ಥಾಪಿಸಲಿದೆ ಈಗಾಗಲೇ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ ಇವರನ್ನು ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಘೋಷಿಸಿದ್ದಾರೆ.

ಈಗಾಗಲೇ ಚಿಕ್ಕಮಂಗಳೂರು, ಹಾಸನ, ಉಡುಪಿ, ಬೆಂಗಳೂರು ಗ್ರಾಮಾಂತರ ಇನ್ನು ಕರ್ನಾಟಕದಾದ್ಯಂತ ವಿಸ್ತರಿಸಲಿದೆ ಎಂದು ತಿಳಿಸಿದ್ದಾರೆ..

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya

ಮೇ 7 : ಜ್ಯೋತಿ ಆಸ್ಪತ್ರೆ, ಲಾಯಿಲ– ತುರ್ತು ಮತ್ತು ಅಪಘಾತ ಚಿಕಿತ್ಸಾ ಆರೈಕೆ ಘಟಕ ಉದ್ಘಾಟನೆ

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!