24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಗಾಂಧಿನಗರ, ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ (40 ವರ್ಷ) ಕಳೆದ ರಾತ್ರಿ ಫೆ.19 ರಂದು ಅನಾರೋಗ್ಯದಿಂದ ನಿಧನರಾದರು.

ಮೃತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಪತ್ನಿ, ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya
error: Content is protected !!