March 7, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

ಬೆಳ್ತಂಗಡಿ: ಸುಮಾರು 46 ವರ್ಷಗಳ ಪರಂಪರೆಯಿರುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಸನ್ಮಾನ ಸ್ವೀಕರಿಸಿ,ಯುವವಾಹಿನಿ ಘಟಕದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್, ನಿಕಟಪೂರ್ವಾಧ್ಯಕ್ಷ ಸದಾಶಿವ ಊರ, ಪ್ರಮುಖರಾದ ಎಂ.ಕೆ ಪ್ರಸಾದ್,ಸುಂದರ ಪೂಜಾರಿ ಬೆಳ್ತಂಗಡಿ,ಬಳಂಜ‌ ಸಂಘದ ಸದಸ್ಯರಾದ ಪತ್ರಕರ್ತ ಮನೋಹರ್ ಬಳಂಜ, ರಂಜಿತ್ ಹೆಚ್.ಡಿ, ಯತೀಶ್ ವೈ.ಎಲ್,ಅಮೃತಾ ಎಸ್‌ ಕೋಟ್ಯಾನ್, ಬೇಬಿ ಸಾನ್ವಿ ಎಸ್ ಕೋಟ್ಯಾನ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya
error: Content is protected !!