24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.18ರಂದು ರಾತ್ರಿ ನಡೆದಿದೆ.

ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ರವರ ಪುತ್ರ ಶ್ರವಣ್ (13ವ) ಮೃತ ವಿದ್ಯಾರ್ಥಿ. ಉಪ್ಪಿನಂಗಡಿಯ ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ.

ಫೆ.18ರಂದು ರಾತ್ರಿ ಮನೆಯ ಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿರುವುದಾಗಿ ಶಂಕಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya
error: Content is protected !!