April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.18ರಂದು ರಾತ್ರಿ ನಡೆದಿದೆ.

ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ರವರ ಪುತ್ರ ಶ್ರವಣ್ (13ವ) ಮೃತ ವಿದ್ಯಾರ್ಥಿ. ಉಪ್ಪಿನಂಗಡಿಯ ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ.

ಫೆ.18ರಂದು ರಾತ್ರಿ ಮನೆಯ ಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿರುವುದಾಗಿ ಶಂಕಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya
error: Content is protected !!