25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

ಪಟ್ರಮೆ: ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಕೆ. ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ. 19ರಂದು ಪ್ರಾರಂಭಗೊಂಡು ಫೆ. 22ರವರೆಗೆ ನಡೆಯಲಿದೆ.

ಫೆ.19ರಂದು ಬೆಳಿಗ್ಗೆ ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ, ಉಗ್ರಾಣ ಮೂಹೂರ್ತ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಪವಿತ್ರಪಾಣಿ ಪ್ರಶಾಂತ್ ಶಬರಾಯ, ಅರ್ಚಕರು ರಾಮಚಂದ್ರ ನೂರಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀಧರ ಶಬರಾಯ, ಜಾತ್ರಾ ಸಮಿತಿ ಅಧ್ಯಕ್ಷ ರೋಹಿತ್ ಕುಮಾರ್ ಪಚ್ಚೆಮನೆ, ಜಾತ್ರಾ ಸಮಿತಿ ಖಜಾಂಜಿ ಬಾಲಕೃಷ್ಣ ಹಿಮರಡ್ಡ, ಜಾತ್ರಾ ಸಮಿತಿ ಕಾರ್ಯದರ್ಶಿ ಪ್ರಶಾಂತ ಶಬರಾಯ ಗುಂಡಿಮಾರು, ಉಪಾಧ್ಯಕ್ಷ ಉಮೇಶ್ ಗೌಡ ಅಲಂಗೂರು, ಜೊತೆ ಖಜಾಂಜಿ ಜಯರಾಮ ಮಣಿಯೇರು, ಜೊತೆ ಕಾರ್ಯದರ್ಶಿ ಗಣೇಶ್ ಶೀಮುಳ್ಳು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಸಂಜೆ ವಾಸ್ತು ಹೋಮ, ವಾಸ್ತು ಪೂಜೆ, ರಾಕ್ಷೋಘ್ನ ಹೋಮ, ಸಂಜೆ 6.00ಕ್ಕೆ ಊರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ಚಿಗುರು ಕಲಾವಿದೆರ್ ನೆಲ್ಯಾಡಿ ಇವರಿಂದ ‘ಕುಸಾಲ್ದ ಕುರ್ಲರಿ’ ಕಾಮಿಡಿ ಜರುಗಲಿದೆ.

Related posts

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya
error: Content is protected !!