24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಎಲ್ಕಜೇ ಗುತ್ತಿನ ಆಡಳಿತ ಮೊಕ್ತೇಸರ ದಿನೇಶ್ ಅಮೀನ್ ಕುಂದಾಪುರ ರವರ ನೇತೃತ್ವದಲ್ಲಿ ಎಲ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಜಮಾಡಿಯ ಮಹೇಶ ಶಾಂತಿ ಯವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಅವರು ಮಾತನಾಡುತ್ತಾ ಪವಿತ್ರ ಪುಣ್ಯಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ಜರಗುವ ಜಾತ್ರೋತ್ಸವದೊಂದಿಗೆ ಮಾರ್ಚ್ 2 ರಂದು ಆದಿತ್ಯವಾರ ಮಹಿಳೆಯರಿಗಾಗಿ ಮಡಿಲು ಸೇವೆಯ ವಿಶಿಷ್ಟ ಕಾರ್ಯಕ್ರಮ ಜರಗಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು. ಬೆಳ್ತಂಗಡಿ ತಾಲೂಕಿನ ಮುಖ್ಯ ಸಂಚಾಲಕ ನಿತ್ಯಾನಂದ ನಾವರ ಸ್ವಾಗತಿಸಿ ಪ್ರಸ್ತಾವಿಸಿದರು.


ರಕ್ಷಿತ್ ಶಿವರಾಮ್, ಜಯರಾಮ ಬಂಗೇರ, ದಿನೇಶ್ ಬೆಳಿಬೈಲು, ಮೋಹನ್ ಪೂಜಾರಿ , ಬಾಲಕೃಷ್ಣ ಪೂಜಾರಿ, ಸುನಿಲ್ ಪೂಜಾರಿ,ಡಾ. ಸುಧಾಮ್ಸ್, ಶ್ರೀಮತಿ ಲೋಲಾಕ್ಷಿ ಶೇಖರ ಬಂಗೇರ, ಶ್ರೀಮತಿ ಸಂಗೀತ ಪಿ ಹೇರಾಜೆ, ಶ್ರೀಮತಿ ರಜನಿ ಪೂಜಾರಿ, ಹರೀಶ್ ಪೂಜಾರಿ ಸೂಲಬೆಟ್ಟು, ಹಾಗೂ ನೂರಾರು ಭಕ್ತರು ಜೊತೆಗಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya
error: Content is protected !!